ರಾಜ್ಯ

ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ : ಮುಂದುವರೆದ ಸಿಬಿಐ ವಿಚಾರಣೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ  ಸಿಬಿಐ ವಿಚಾರಣೆ ಸೋಮವಾರವು ಮುಂದುವರೆಯಿತು. ಕಳೆದ ಹಲವು ತಿಂಗಳಿಂದ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿಯೇ ವಿಚಾರಣೆ ನಡೆಸುತ್ತಿದ್ದ ಸಿಬಿಐ ಅಧಿಕಾರಿಗಳ ತಂಡ ಸೋಮವಾರಅದರ ಬದಲಿಗೆ ವಿಚಾರಣೆಯನ್ನು ಧಾರವಾಡದ ಡಯಟ್ ಆವರಣಕ್ಕೆ ಸ್ಥಳಾಂತರಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಕಳೆದ ಹಲವು ದಿನಗಳಿಂದ ಸಿಬಿಐ ವಿಚಾರಣೆ ಎದುರಿಸುತ್ತಿರುವ ಧಾರವಾಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕರಿಗಾರ ಅವರನ್ನು ಸೋಮವಾರವು ಐದನೇ ಬಾರಿಗೆ ವಿಚಾರಣೆ […]