ಚಿತ್ರದುರ್ಗ prajakiran.com : ಚಿತ್ರದುರ್ಗದಲ್ಲಿ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಪ್ರಶಾಂತ್ ನಗರ ಬಡಾವಣೆಯಲ್ಲಿ ನಡೆದ ಘಟನೆ ಇದಾಗಿದೆ.
ಕವಿತಾ ಎಂಬ ಮಹಿಳೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕದ್ದ ಕಳ್ಳರು.
ಪಲ್ಸರ್ ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಕಳ್ಳರ ಎಸ್ಕೇಪ್.
2 ಲಕ್ಷ ಮೌಲ್ಯದ 40 ಗ್ರಾಂ ತೂಕದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ
ಕಳೆದ ಒಂದು ವಾರದ ಹಿಂದೆಯಷ್ಟೇ ಓರ್ವ ಸರಗಳ್ಳನ ಸೆರೆ ಬೆನ್ನಲ್ಲೆ ಮತ್ತೆ ಸರಗಳ್ಳತನ
ಚಿತ್ರದುರ್ಗ ನಾಗರೀಕರಲ್ಲಿ ಆತಂಕ ಶುರುಗವಾಗಿದೆ.
ಚಿತ್ರದುರ್ಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.