ರಾಜ್ಯ

ಹಾಲು, ಹಣ್ಣು, ತರಕಾರಿ ಮಾರಾಟ ಅವಧಿ ಸಂಜೆ 6 ಗಂಟೆಯವರೆಗೆ ವಿಸ್ತರಣೆ…..!

ಜನಸಂದಣಿ ತಪ್ಪಿಸಲು ಪರಿಷ್ಕೃತ ಆದೇಶ

ಧಾರವಾಡ prajakiran.com : ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣಿ, ನೂಕು ನುಗ್ಗಲು ತಪ್ಪಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಪರಿಷ್ಕರಿಸಿ ಆದೇಶ ಮಾಡಿದೆ.

ಸಂತೆ, ವಾರದ ಸಂತೆಗಳನ್ನು
ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಇದರ ಬದಲಿಗೆ ಹಣ್ಣು, ತರಕಾರಿ, ಹಾಲಿನ ಬೂತ್ ಗಳು, ತಳ್ಳು ಗಾಡಿಗಳಿಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾರಾಟ ಮಾಡಲು ಅವಧಿ ವಿಸ್ತರಿಸಲಾಗಿದೆ.

ಎಪಿಎಂಸಿ ಹಾಗೂ ದಿನಸಿ ಅಂಗಡಿಗಳ ಮಾರಾಟ ಅವಧಿಯನ್ನು ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರದ ವಿಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ಎಸ್ ಮಂಜುನಾಥ ಪ್ರಸಾದ ಆದೇಶಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *