ಧಾರವಾಡ prajakiran. com : ಧಾರವಾಡದ ಜಯನಗರದ ಸರ್. ಎಂ. ವಿಶ್ವೇಶ್ವರಯ್ಯ ಕಾಲೇಜ್ ನ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ಪ್ರಕರಣದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಧಾರವಾಡ ಪಿಯು ಉಪನಿರ್ದೇಶಕರಿಗೆ ಎಬಿವಿಪಿ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಎಬಿವಿಪಿ ಸಂಘಟನೆ ಎಲ್ಲಾ ಪದಾಧಿಕಾರಿಗಳು ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾಲಕರು ಸಾಥ್ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಕಾಲೇಜು ವಿದ್ಯಾರ್ಥಿಗಳಿಗೆ ಯಾವ ರೀತಿ ಸ್ಪಂದಿಸುತ್ತದೆ ಹಾಗೂ ಕಾಲೇಜಿನ ಮಾನ್ಯತೆ ರದ್ದು ಮಾಡುತ್ತಾ ಇಲ್ಲವೇ ಎಂಬುದು ಕಾದು ನೋಡಬೇಕು